ಪಶ್ಚಿಮ ಬಂಗಾಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಗುರಿಯಾಗಿರಿಸಿಕೊಂಡು ಪ್ರಧಾನಿ ಮೋದಿ ಬೃಹತ್ ರ್ಯಾಲಿಗಳಲ್ಲಿ ಭಾಗವಹಿಸುತ್ತಿದ್ದಾರೆ. ಆದರೆ ರಾಷ್ಟ್ರ ರಾಜಧಾನಿ ನವದೆಹಲಿಯ ಗಡಿಗಳಲ್ಲಿ ಕಳೆದ ನವೆಂಬರ್ ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ರೈತರ ಬಿಕ್ಕಟ್ಟು ಇತ್ಯರ್ಥ ಮಾಡಲು ಕೇಂದ್ರ ಸರ್ಕಾರ ಮುಂದಾಗದಿರುವುದು ಪವಾರ್ ಆಕ್ರೋಶಕ್ಕೆ ಕಾರಣವಾಗಿದೆ.