‘ಅಸ್ಸಾಂನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದ್ದು, ಪಶ್ಚಿಮ ಬಂಗಾಳದಲ್ಲಿ ಸರ್ಕಾರ ರಚಿಸಲಿದೆ. ಕೇರಳ, ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಉತ್ತಮ ಸಾಧನೆ ಮಾಡುವುದು. ತಮ್ಮ ಸೋಲು ಖಚಿತ ಎಂಬುದನ್ನು ಗ್ರಹಿಸಿರುವ ವಿರೋಧ ಪಕ್ಷಗಳು, ಇವಿಎಂಗಳ ಕಾರ್ಯಕ್ಷಮತೆ ಪ್ರಶ್ನಿಸುವುದು, ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸುವುದನ್ನು ಆರಂಭಿಸಿವೆ’ ಎಂದು ಹೇಳಿದರು.