ಈ ವಿಮಾನ ನಿಲ್ದಾಣದ ಮೂಲಕ ಕಡಿಮೆ ಸಮಯದಲ್ಲಿ ದೇಶದಲ್ಲಿರುವ ಬೌದ್ಧ ಕ್ಷೇತ್ರಗಳಾದ ಲುಂಬಿನಿ, ಬೋಧಗಯಾ, ಸಾರಾನಾಥ, ಕುಶಿನಗರ, ಶ್ರಾವಸ್ತಿ, ರಾಜಗೀರ್, ಸಂಕಿಸಾ ಮತ್ತು ವೈಶಾಲಿ ಸ್ಥಳಗಳಿಗೆ ಪ್ರಯಾಣಿಸುವಂತಹ ಯೋಜನೆಯನ್ನು ಸಿದ್ಧಪಡಿಸಲಾಗುವುದು‘ ಎಂದು ಸೋಮವಾರ ಬಿಡುಗಡೆ ಮಾಡಿರುವ ಸಚಿವಾಲಯದ ಪ್ರಕಟಣೆಯಲ್ಲಿ ತಿಳಿಸಿದೆ.