ರಾಜ್ಯದಾದ್ಯಂತ ಮನೆ, ಶೌಚಾಲಯ, ವಿದ್ಯುತ್ ಮತ್ತುಅಡುಗೆ ಅನಿಲ ಒದಗಿಸಿರುವ ರಾಜ್ಯ ಸರ್ಕಾರ, ಇದೀಗ ಪ್ರತಿ ಮನೆಗೂ ಪೈಪ್ಲೈನ್ ಮೂಲಕ ನೀರು ಹರಿಸುವ ಕೆಲಸ ಮಾಡುತ್ತಿದೆ ಎಂದುಶ್ಲಾಘಿಸಿದರು.ಹಾಗೆಯೇ,ನಮ್ಮ ಸರ್ಕಾರವು ಸಮಾಜದ ಎಲ್ಲ ವರ್ಗದ ಜನರಿಗೂ ಯೋಜನೆಗಳ ಪ್ರಯೋಜನ ಸಿಗುವಂತೆ ಮಾಡಲು ಪ್ರಯತ್ನಿಸುತ್ತಿದೆ ಎಂದು ಒತ್ತಿ ಹೇಳಿದರು.