<p><strong>ಬಹ್ರೇಚ್:</strong> ವಿಶ್ವದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಇರುವಾಗ ಭಾರತವು ಬಲಿಷ್ಠವಾಗಿರಬೇಕಿದೆ. ಕಷ್ಟದ ಸಂದರ್ಭದಲ್ಲಿ ಬಲಿಷ್ಠ ನಾಯಕನ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>ಉತ್ತರ ಪ್ರದೇಶದ ಬಹ್ರೇಚ್ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.</p>.<p>ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ‘ಗರೀಬಿ ಹಟಾವೋ’ ಮತ್ತು ಸಮಾಜವಾದದ ಹೆಸರಿನಲ್ಲಿ ದೇಶವನ್ನು ಲೂಟಿ ಮಾಡಲಾಗಿದೆ ಎಂದು ಟೀಕಿಸಿದ್ದಾರೆ.</p>.<p><a href="https://www.prajavani.net/india-news/akhilesh-yadav-swears-by-god-to-protect-terrorist-not-constitution-alleges-jp-nadda-913318.html" itemprop="url">ಭಯೋತ್ಪಾದಕರನ್ನು ರಕ್ಷಿಸುವುದಕ್ಕಾಗಿ ಅಖಿಲೇಶ್ ಪ್ರಮಾಣವಚನ: ಜೆ.ಪಿ. ನಡ್ಡಾ </a></p>.<p>ಅಹಮದಾಬಾದ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ಪ್ರತಿಪಕ್ಷಗಳು ಮೌನವಾಗಿರವುದೇಕೆ ಎಂದು ಪ್ರಶ್ನಿಸಿದ ಅವರು, ಭಯೋತ್ಪಾದಕರಿಗೆ ಯಾರು ನೆರವು ನೀಡುತ್ತಿದ್ದಾರೆ ಎಂಬುದು ದೇಶದ ಜನರಿಗೆ ಈಗ ಗೊತ್ತಾಗಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಹ್ರೇಚ್:</strong> ವಿಶ್ವದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಇರುವಾಗ ಭಾರತವು ಬಲಿಷ್ಠವಾಗಿರಬೇಕಿದೆ. ಕಷ್ಟದ ಸಂದರ್ಭದಲ್ಲಿ ಬಲಿಷ್ಠ ನಾಯಕನ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>ಉತ್ತರ ಪ್ರದೇಶದ ಬಹ್ರೇಚ್ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.</p>.<p>ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ‘ಗರೀಬಿ ಹಟಾವೋ’ ಮತ್ತು ಸಮಾಜವಾದದ ಹೆಸರಿನಲ್ಲಿ ದೇಶವನ್ನು ಲೂಟಿ ಮಾಡಲಾಗಿದೆ ಎಂದು ಟೀಕಿಸಿದ್ದಾರೆ.</p>.<p><a href="https://www.prajavani.net/india-news/akhilesh-yadav-swears-by-god-to-protect-terrorist-not-constitution-alleges-jp-nadda-913318.html" itemprop="url">ಭಯೋತ್ಪಾದಕರನ್ನು ರಕ್ಷಿಸುವುದಕ್ಕಾಗಿ ಅಖಿಲೇಶ್ ಪ್ರಮಾಣವಚನ: ಜೆ.ಪಿ. ನಡ್ಡಾ </a></p>.<p>ಅಹಮದಾಬಾದ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ಪ್ರತಿಪಕ್ಷಗಳು ಮೌನವಾಗಿರವುದೇಕೆ ಎಂದು ಪ್ರಶ್ನಿಸಿದ ಅವರು, ಭಯೋತ್ಪಾದಕರಿಗೆ ಯಾರು ನೆರವು ನೀಡುತ್ತಿದ್ದಾರೆ ಎಂಬುದು ದೇಶದ ಜನರಿಗೆ ಈಗ ಗೊತ್ತಾಗಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>