'ಪ್ರಧಾನಿ ಮೋದಿ ಅವರು ಕಾಶಿ ವಿಶ್ವನಾಥ ಧಾಮದೊಂದಿಗೆ ಆಳವಾಗಿ ತೊಡಗಿಸಿಕೊಂಡಿದ್ದಾರೆ. ವಾರಣಾಸಿಯ ಆಗು-ಹೋಗುಗಳು ಮತ್ತು ಅಭಿವೃದ್ಧಿ ವಿಚಾರದಲ್ಲಿನಿಗಾ ಇರಿಸಿದ್ದಾರೆ. ಅವರು, ಸೂಕ್ಷ್ಮ ವಿಚಾರಗಳತ್ತ ಗಮನಹರಿಸುವುದಕ್ಕೆ ಮತ್ತುಬಡವರ ಬಗ್ಗೆ ಹೊಂದಿರುವ ಕಾಳಜಿಗೆ ಇದು ಮತ್ತೊಂದು ಉದಾಹರಣೆಯಾಗಿದೆ' ಎಂದು ಮೂಲಗಳು ತಿಳಿಸಿವೆ.