<p><strong>ನವದೆಹಲಿ:</strong> ಕೋವಿಡ್–19 ಸ್ಥಿತಿಗತಿಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ, ಪಂಜಾಬ್, ಬಿಹಾರ ಮತ್ತು ಉತ್ತರಾಖಂಡ ಮುಖ್ಯಮಂತ್ರಿಗಳ ಜತೆ ಭಾನುವಾರ ಮಾತುಕತೆ ನಡೆಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.</p>.<p>ಕೋವಿಡ್ ಸ್ಥಿತಿಗತಿಗೆ ಸಂಬಂಧಿಸಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು, ರಾಜ್ಯಪಾಲರ ಜತೆ ಪ್ರಧಾನಿಯವರು ಕಳೆದ ಕೆಲವು ದಿನಗಳಿಂದ ಮಾತುಕತೆ ನಡೆಸುತ್ತಿದ್ದಾರೆ. ಆ ಮೂಲಕ ಆಯಾ ರಾಜ್ಯಗಳ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಜತೆಗೆ ಸಲಹೆ–ಸೂಚನೆಗಳನ್ನೂ ನೀಡುತ್ತಿದ್ದಾರೆ.</p>.<p><strong>ಓದಿ:</strong><a href="https://www.prajavani.net/health/2-deoxy-d-glucose-2-dg-s-all-you-need-to-know-about-anti-covid-drug-developed-by-drdo-829171.html" itemprop="url">ಕೋವಿಡ್ಗೆ ಡಿಆರ್ಡಿಒದಿಂದ ಔಷಧ: ಹೇಗೆ ಕೆಲಸ ಮಾಡುತ್ತದೆ 2–ಡಿಜಿ, ಪ್ರಯೋಜನವೇನು?</a></p>.<p>ಸೋಂಕಿನ ಎರಡನೇ ಅಲೆ ತಡೆಯುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಮಾತುಕತೆಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪ್ರಧಾನಿಯವರಿಗೆ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೋವಿಡ್–19 ಸ್ಥಿತಿಗತಿಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ, ಪಂಜಾಬ್, ಬಿಹಾರ ಮತ್ತು ಉತ್ತರಾಖಂಡ ಮುಖ್ಯಮಂತ್ರಿಗಳ ಜತೆ ಭಾನುವಾರ ಮಾತುಕತೆ ನಡೆಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.</p>.<p>ಕೋವಿಡ್ ಸ್ಥಿತಿಗತಿಗೆ ಸಂಬಂಧಿಸಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು, ರಾಜ್ಯಪಾಲರ ಜತೆ ಪ್ರಧಾನಿಯವರು ಕಳೆದ ಕೆಲವು ದಿನಗಳಿಂದ ಮಾತುಕತೆ ನಡೆಸುತ್ತಿದ್ದಾರೆ. ಆ ಮೂಲಕ ಆಯಾ ರಾಜ್ಯಗಳ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಜತೆಗೆ ಸಲಹೆ–ಸೂಚನೆಗಳನ್ನೂ ನೀಡುತ್ತಿದ್ದಾರೆ.</p>.<p><strong>ಓದಿ:</strong><a href="https://www.prajavani.net/health/2-deoxy-d-glucose-2-dg-s-all-you-need-to-know-about-anti-covid-drug-developed-by-drdo-829171.html" itemprop="url">ಕೋವಿಡ್ಗೆ ಡಿಆರ್ಡಿಒದಿಂದ ಔಷಧ: ಹೇಗೆ ಕೆಲಸ ಮಾಡುತ್ತದೆ 2–ಡಿಜಿ, ಪ್ರಯೋಜನವೇನು?</a></p>.<p>ಸೋಂಕಿನ ಎರಡನೇ ಅಲೆ ತಡೆಯುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಮಾತುಕತೆಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪ್ರಧಾನಿಯವರಿಗೆ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>