ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಗರ: ಉಗ್ರರ ಗುಂಡಿಗೆ ಪೊಲೀಸ್ ಕಾನ್‌ಸ್ಟೆಬಲ್‌ ಸಾವು

Last Updated 7 ನವೆಂಬರ್ 2021, 19:25 IST
ಅಕ್ಷರ ಗಾತ್ರ

ಶ್ರೀನಗರ: ಇಲ್ಲಿನ ಬಟಮಾಲೂ ಪ್ರದೇಶದಲ್ಲಿ ಭಯೋತ್ಪಾದಕರು ಒಬ್ಬ ಪೊಲೀಸ್‌ ಕಾನ್‌ಸ್ಟೆಬಲ್‌ನನ್ನು ಭಾನುವಾರ ರಾತ್ರಿ ಗುಂಡಿಟ್ಟು ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ರಾತ್ರಿ 8 ಗಂಟೆಗೆ ಭಯೋತ್ಪಾದಕರು ಕಾನ್‌ಸ್ಟೆಬಲ್‌ ತೌಸಿಫ್‌ ಅಹ್ಮದ್‌ ಅವರನ್ನು ಅವರ ನಿವಾಸದ ಬಳಿಯೇ ಕೊಂದಿದ್ದಾರೆ’ ಎಂದು ಅಧಿಕಾರಿ ಹೇಳಿದ್ದಾರೆ. ಭಯೋತ್ಪಾದಕರ ಕೃತ್ಯವನ್ನು ನ್ಯಾಷನಲ್‌ ಕಾನ್ಫರೆನ್ಸ್‌ (ಎನ್‌ಸಿ) ಖಂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT