‘ತಮ್ಮ ತಂದೆಯ ಪಾಪಗಳನ್ನು ತೊಳೆದುಕೊಳ್ಳುವ ರಾಹುಲ್ ಗಾಂಧಿ ಅವರ ರಫೇಲ್ ಗೀಳು ಕಾಂಗ್ರೆಸ್ಗೆ ಹಾನಿ ಮಾಡುತ್ತಿದೆ ಎಂದು ಅವರ ಮಿತ್ರರೇ ಹೇಳಿದ್ದಾರೆ. ಆದರೆ, ವ್ಯಕ್ತಿಯೊಬ್ಬ ಸ್ವಯಂ ವಿನಾಶಕ್ಕೆ ದೂಡಿಕೊಂಡಿರುವಾಗ ದೂರಲು ನಾವು ಯಾರು? ರಫೇಲ್ ವಿಚಾರದ ಮೇಲೆ 2024ರ ಲೋಕಸಭೆ ಚುನಾವಣೆಯನ್ನು ರಾಹುಲ್ ಗಾಂಧಿ ಎದಿರಿಸಲಿ,’ ಎಂದು ಪಿಯೂಷ್ ಗೊಯೆಲ್ ಸವಾಲು ಹಾಕಿದರು