ಗಾಂಧಿನಗರ ನಿವಾಸಿ ಜಿ.ಕೆ.ಪ್ರಜಾಪತಿ ಅಲಿಯಾಸ್ ಜಿ.ಕೆ.ದಾದಾ, ಪ್ರಜಾಪತಿಯೊಂದಿಗೆ ನಿಕಟವರ್ತಿಗಳಾದ ಗಾಂಧಿನಗರ ನಿವಾಸಿ ಮಹೇಂದ್ರ ಪರ್ಮಾರ್ ಅಲಿಯಾಸ್ ರಾಜು ಜೆಮಿನಿ, ಸೂರತ್ ನಿವಾಸಿ ಹರ್ಷ್ ಜಾಧವ್ ಮತ್ತು ಗಾಂಧಿನಗರದ ನಿವಾಸಿಗಳಾದ ಅಶುತೋಷ್ ಪಾಂಡ್ಯ ಮತ್ತು ಕಾರ್ತಿಕ್ ಜಾನಿ ಎಂಬುವವರನ್ನು ಬಂಧಿಸಲಾಗಿದೆ ಎಂದು ತನಿಖಾ ಸಂಸ್ಥೆ ತಿಳಿಸಿದೆ. ಪಾಂಡ್ಯ ಮತ್ತು ಜಾನಿ ಹವ್ಯಾಸಿ ಪತ್ರಕರ್ತರು ಎಂದು ವರದಿಯಾಗಿದೆ.