‘ದೇಶದಲ್ಲಿ ಸದ್ಯದ ಪರಿಸ್ಥಿತಿ ಚೆನ್ನಾಗಿಲ್ಲ, ಒಡೆದು ಆಳುವ ನೀತಿ ದೇಶದಾದ್ಯಂತ ವ್ಯಾಪಿಸಿದೆ. ಇದಕ್ಕೆ ಭಯಪಡಬಾರದು, ಉತ್ತಮ ಭವಿಷ್ಯಕ್ಕಾಗಿ ಒಂದಾಗಿ ಹೋರಾಟ ಮುಂದುವರಿಸಬೇಕಿದೆ’ ಎಂದು ತಿಳಿಸಿದ್ದಾರೆ.
ನಮ್ಮ ಸರ್ಕಾರ ನಿಮಗೆ (ಮುಸ್ಲಿಮರಿಗೆ) ದುಃಖವನ್ನುಂಟುಮಾಡುವ ಯಾವುದೇ ಕೆಲಸ ಮಾಡುವುದಿಲ್ಲ ಎಂದು ಮಮತಾ ಭರವಸೆ ನೀಡಿದ್ದಾರೆ. ಪ್ರಾರ್ಥನೆಯಲ್ಲಿ 14,000 ಮಂದಿ ಮುಸ್ಲಿಂ ಬಾಂಧವರು ಭಾಗವಹಿಸಿದ್ದರು.