‘ಅಸ್ಸಾಂನಲ್ಲಿ ಬಿಜೆಪಿ ಅಧಿಕಾರದಲ್ಲಿದೆ, ಆದರೆ ಕಾಂಗ್ರೆಸ್ ಪಕ್ಷ ಗೆಲ್ಲುವುದಕ್ಕಾಗಿ ಕಠಿಣ ಹೋರಾಟ ನಡೆಸುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಲು ಬಿಜೆಪಿ ಶತಾಯಗತಾಯ ಪ್ರಯತ್ನಿಸುತ್ತಿದೆ. ಆದರೆ, ಮಮತಾ ಅವರು ಹೆಣ್ಣು ಹುಲಿಯಂತೆಯೇ ಹೋರಾಡುತ್ತಿದ್ದು, ಅವರು ಗೆಲ್ಲುವುದು ನಿಶ್ಚಿತ. ಕೇರಳ ಮತ್ತು ತಮಿಳುನಾಡು ರಾಜ್ಯಗಳ ಮತದಾರರ ಮನಸ್ಥಿತಿಯನ್ನು ಸಹ ನಾವು ಊಹಿಸಬಹುದಾಗಿದೆ’ ಎಂದು ಹೇಳಿದರು.