ಬಿಜೆಪಿಯ ಮುಖಂಡರು ಇಲ್ಲಿ ಸುತ್ತುತ್ತಿದ್ದಾರೆ ಮತ್ತು ಪ್ರಚೋದಿಸುವ ಕಾರ್ಯಗಳಲ್ಲಿ ತೊಡಗಿದ್ದಾರೆ. ಹೊಸ ಸರ್ಕಾರ ರಚನೆಯಾಗಿ 24 ಗಂಟೆಗಳೂ ಕಳೆದಿಲ್ಲ, ಅದಾಗಲೇ ಅವರು ಪತ್ರಗಳು, ತಂಡಗಳನ್ನು ಕಳುಹಿಸುತ್ತಿದ್ದಾರೆ, ಮುಖಂಡರು ಬರುತ್ತಿದ್ದಾರೆ. ಅವರು ಜನರ ಆದೇಶವನ್ನು ಸ್ವೀಕರಿಸಲು ಸಿದ್ಧರಿಲ್ಲ, ಜನತಾ ಆದೇಶವನ್ನು ಒಪ್ಪುವಂತೆ ಅವರಲ್ಲಿ ಮನವಿ ಮಾಡುತ್ತೇನೆ ಎಂದು ಬಿಜೆಪಿ ಮುಖಂಡರನ್ನು ಟೀಕಿಸಿದರು.