ಈ ಘಟನೆಯ ಹಿಂದೆಯೇ ಇರಿಸುಮುರಿಸಿಗೆ ಒಳಗಾಗಿರುವ ಅಂಚೆ ಇಲಾಖೆಯ ಅಧಿಕಾರಿಗಳು ಘಟನೆ ಕುರಿತು ತನಿಖೆ ನಡೆಸಲಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಜರುಗಿಸುವುದಾಗಿ ಹೇಳಿದ್ದಾರೆ. ಇನ್ನು ಮುಂದೆ ದಾಖಲೆಗಳನ್ನು ಪರಿಶೀಲಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ಜತೆಗೆ, ವ್ಯಕ್ತಿ ಜೀವಂತವಾಗಿದ್ದರೆ ಮಾತ್ರ, ಅವರ ಚಿತ್ರವನ್ನು ಮುದ್ರಿಸಲಾಗುತ್ತದೆ‘ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.