ಬೆಂಗಳೂರು: 10 ರಾಜ್ಯಗಳಲ್ಲಿ 54 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಮುಂಜಾನೆಯಿಂದ ನಡೆಯುತ್ತಿದ್ದು, ಪ್ರಜಾವಾಣಿ ಚುನಾವಣಾ ವಿಶೇಷ ಕಾರ್ಯಕ್ರಮದ ಅಂಗವಾಗಿ ‘ಫೇಸ್ಬುಕ್’ನಲ್ಲಿ ನೇರ ಪ್ರಸಾರ ನಡೆಯಲಿದೆ.
'ಬಿಹಾರ: ಯಾರಿಗೆ ಹಾರ–ಯಾರಿಗೆ ಪ್ರಹಾರ' ಕಾರ್ಯಕ್ರಮ ಮಧ್ಯಾಹ್ನ ಪ್ರಜಾವಾಣಿ ಫೇಸ್ಬುಕ್ ಲೈವ್ನಲ್ಲಿ ನಡೆಯುತ್ತಿದೆ.
ಮಾಜಿ ಶಾಸಕ ಹಾಗೂ ಜೆಡಿಎಸ್ ಪ್ರಮುಖ ವೈ.ಎಸ್.ವಿ. ದತ್ತ ಹಾಗೂ ವಿಧಾನಪರಿಷತ್ತಿನ ಸದಸ್ಯ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಅವರು ಪಾಲ್ಗೊಂಡಿದ್ದಾರೆ.
ಲೈವ್ ಕಾರ್ಯಕ್ರಮವನ್ನು ಇಲ್ಲಿ ವೀಕ್ಷಿಸಬಹುದು Fb.com/Prajavani.net
ಇಲ್ಲಿಯೂ ವೀಕ್ಷಿಸಬಹುದು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.