ನನ್ನ ತಂದೆ ಪ್ರಣವ್ಮುಖರ್ಜಿ ಇನ್ನೂ ಜೀವಂತವಾಗಿದ್ದಾರೆ ಮತ್ತು ಆರೋಗ್ಯ ಸ್ಥಿತಿಸ್ಥಿರವಾಗಿದೆ.
ಹೆಸರಾಂತ ಪತ್ರಕರ್ತರು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುತ್ತಿರುವ ಊಹಾಪೋಹಗಳು ಮತ್ತು ಸುಳ್ಳುಸುದ್ದಿಗಳು ಭಾರತದಲ್ಲಿ ಮಾಧ್ಯಮವು ಸುಳ್ಳುಸುದ್ದಿಗಳ ಕಾರ್ಖಾನೆಯಾಗಿ ಮಾರ್ಪಟ್ಟಿದೆ ಎಂಬುದನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ ಎಂದು ಅಭಿಜಿತ್ ಟ್ವೀಟ್ ಮಾಡಿದ್ದಾರೆ.