ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಭೂಷಣ್ ಅವರನ್ನು ತಪ್ಪಿತಸ್ಥ ಎಂದು ಘೋಷಿಸಿದ್ದ ಸುಪ್ರೀಂ ಕೋರ್ಟ್, ಒಂದು ರೂಪಾಯಿ ದಂಡ ವಿಧಿಸಿತ್ತು. ಸೆ.15ರ ಒಳಗಾಗಿ ದಂಡ ಪಾವತಿಸುವಂತೆ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಭೂಷಣ್ ಪರ ವಕೀಲೆ ಕಾಮಿನಿ ಜೈಸ್ವಾಲ್ ಅವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.