ಇತ್ತೀಚೆಗೆ ಶ್ರೀವಾಸ್ತವಅವರು, ಪ್ರತಾಪಗಢ್ ಜಿಲ್ಲೆಯಲ್ಲಿ ಅವ್ಯಾಹತವಾಗಿ ಅಕ್ರಮ ಸಾರಾಯಿ ದಂಧೆ ನಡೆಯುತ್ತಿದೆ ಎಂದು ಖಾಸಗಿ ಟಿವಿ ವಾಹಿನಿಯಲ್ಲಿ ವಿಸ್ತ್ರತ ವರದಿ ನೀಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಅವರು ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದರು. ಇದು ಅಪಘಾತವಲ್ಲ, ಕೊಲೆ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು.