ಸೂಕ್ಷ್ಮಕೀಟಾಣು ತಜ್ಞ ಚಂದ್ರಕಾಂತ ಲಹರಿಯ, ಕೇಂದ್ರ ನೀತಿ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ಯಾಮಿನಿ ಅಯ್ಯರ್ ನೇತೃತ್ವದ ನಿಯೋಗವು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಭೇಟಿಯಾಗಿ ಭೌತಿಕ ತರಗತಿ ಆರಂಭ ಕುರಿತಂಥೆ 1,600 ಪೋಷಕರ ಸಹಿಯಿದ್ದ ಮನವಿಯನ್ನು ಸಲ್ಲಿಸಿದ್ದರು. ಇಂಥದೇ ಮನವಿಗಳನ್ನು ವಿವಿಧ ರಾಜ್ಯಗಳಲ್ಲೂ ಸಲ್ಲಿಸಲಾಗಿತ್ತು. ಆದರೆ, ಕೆಲ ಪೋಷಕರು ಆನ್ಲೈನ್ ತರಗತಿಯೇ ಮುಂದುವರಿಯಬೇಕು ಎಂದಿದ್ದಾರೆ.