ನವದೆಹಲಿ: ‘ಸಂಸತ್ತು ಅಂಗೀಕರಿಸುವ ಯಾವುದೇ ಕಾನೂನು ಅಥವಾ ಮಸೂದೆ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸದಂತೆ ನಾಗರಿಕರನ್ನು ನಿರ್ಬಂಧಿಸುವುದು ವಾಕ್ ಸ್ವಾತಂತ್ರ್ಯ ಹಾಗೂ ಪ್ರಜಾಪ್ರಭುತ್ವದ ತತ್ವಗಳ ಉಲ್ಲಂಘನೆಯಾಗುತ್ತದೆ’ ಎಂದು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ದೆಹಲಿ ಹೈಕೋರ್ಟ್ಗೆ ಮಂಗಳವಾರ ಸಲ್ಲಿಸಿರುವ ಪ್ರತ್ಯೇಕ ಅಫಿಡವಿಟ್ಗಳಲ್ಲಿ ತಿಳಿಸಿದ್ದಾರೆ.