'ಸಾವಿರಾರು ಜನರನ್ನು ಬಂಧಿಸಲಾಯಿತು ಹಾಗೂ ಲಕ್ಷಾಂತರ ಜನರ ಮೇಲೆ ದೌರ್ಜನ್ಯ ನಡೆಸಲಾಯಿತು. ಆದರೆ, ಪ್ರಜಾಪ್ರಭುತ್ವದ ಮೇಲೆ ಜನರ ನಂಬಿಕೆಯನ್ನು ಅಲುಗಾಡಿಸಲು ಆಗಲಿಲ್ಲ. ಪ್ರಜಾಪ್ರಭುತ್ವದ ಚೈತನ್ಯವು ನಮ್ಮ ನರನಾಡಿಗಳಲ್ಲಿ ಹರಿದಿದೆ, ಪ್ರಜಾಪ್ರಭುತ್ವದ ಮೌಲ್ಯಗಳು ಶತಮಾನಗಳಿಂದ ನಮ್ಮೊಳಗೆ ಬೆರೆತು ಹೋಗಿವೆ, ಅಂತಿಮವಾಗಿ ಅದಕ್ಕೆ ಗೆಲುವಾಯಿತು' ಎಂದು ಪ್ರಧಾನಿ ಮೋದಿ ಹೇಳಿದರು.