ರೈತರ ಸಂಪೂರ್ಣ ಸಾಲ ಮನ್ನಾ, ಗೋಧಿಗೆ ₹ 2, 500 ಕನಿಷ್ಠ ಬೆಂಬಲ ಬೆಲೆ, 20 ಲಕ್ಷ ಜನರಿಗೆ ಸರ್ಕಾರಿ ಉದ್ಯೋಗ, ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಆರ್ಥಿಕ ನಷ್ಟ ಎದುರಿಸಿದ ಕುಟುಂಬಗಳಿಗೆ ಸಂಕಷ್ಟದಿಂದ ದೂರ ಬರಲು ₹25,000 ನೆರವು ನೀಡಲಾಗುವುದು. ಅದರ ಜತೆಗೆ ವಿದ್ಯುತ್ ಬಿಲ್ಗಳನ್ನು ಅರ್ಧಕ್ಕೆ ಇಳಿಸಲಾಗುವುದು ಎಂದು ಅವರು ಭರವಸೆ ನೀಡಿದರು.