ಉತ್ತರ ಪ್ರದೇಶ ಚುನಾವಣೆಯ ಪ್ರಮುಖ ವಿಚಾರಗಳೇನು ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಕೃಷಿ ಕಾಯ್ದೆಗಳು ಹಾಗೂ ಲಖಿಂಪುರ ಖೇರಿ ಪ್ರಕರಣ ಪರಿಣಾಮ ಬೀರಲಿದೆ ಎಂದಿದ್ದಾರೆ. ವಿವಿಧ ರಾಜಕೀಯ ಪಕ್ಷಗಳು ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರಚಾರ ನಡೆಸುತ್ತಿವೆ. ಕೆಲವೊಂದು ಪಕ್ಷಗಳು ಜಾತಿ, ಧರ್ಮದ ಆಧಾರದಲ್ಲಿ ಜನರನ್ನು ವಿಭಜಿಸುತ್ತಿವೆ ಎಂದು ಅವರು ದೂರಿದ್ದಾರೆ.