‘ಕಾನೂನು ಸುವ್ಯವಸ್ಥೆ ಕಾಪಾಡುವುದು ಕೇವಲ ಪೊಲೀಸರ ಜವಾಬ್ದಾರಿಯಲ್ಲ. ಅದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಈ ವರ್ಷ ಕಾನೂನು ಸುವ್ಯವಸ್ಥೆಯನ್ನು ಅತ್ಯುತ್ತಮವಾಗಿ ನಿರ್ವಹಿಸಲಾಗಿದೆ. ಇಂಟರ್ನೆಟ್ ಕಡಿತ ಮಾಡಲಾಗಿಲ್ಲ. ಮಾರುಕಟ್ಟೆಗಳು, ಶಾಲೆ, ಕಾಲೇಜುಗಳನ್ನು ಮುಚ್ಚಲಾಗಿಲ್ಲ. ಇದರಿಂದ ಸಮಾಜಕ್ಕೇ ಅನುಕೂಲ. ಇದೇ ಪರಿಸರವನ್ನು ನಾವು ನಿರ್ವಹಿಸಿಕೊಂಡು ಹೋಗಬೇಕಿದೆ’ ಎಂದು ವಿಜಯ್ ಕುಮಾರ್ ಹೇಳಿದರು.