ಸಹಿ ಹಾಕಿರುವ ಪ್ರಮುಖರಲ್ಲಿ ಶಿಕ್ಷಣ ತಜ್ಞರಾದ ಪವಿತ್ರಾ ಸರ್ಕಾರ್, ಸಿಪಿಎಂ ಪಾಲಿಟ್ಬ್ಯೂರೊ ಸದಸ್ಯ ಮೊಹಮ್ಮದ್ ಸಲೀಂ, ಕೋಲ್ಕತ್ತದ ಮಾಜಿ ಮೇಯರ್ ಬಿಲ್ಕಶ್ ಭಟ್ಟಾಚಾರ್ಯ, ರಂಗಭೂಮಿಯ ದೇವ್ ಶಂಕರ್ ಹಲ್ದರ್, ಲೇಖಕ ನಬಕುಮಾರ್ ಬಸು, ರಂಗಭೂಮಿ ನಟ ಕೌಶಿಕ್ ಸೇನ್, ಚಿತ್ರ ನಿರ್ಮಾಪಕ ಕಮಲೇಶ್ವರ ಮುಖ್ಯೋಪಾಧ್ಯಾಯ, ನಟರಾದ ಪರಂಬ್ರತಾ ಚಟರ್ಜಿ, ರಿದ್ಧಿ ಸೇನ್, ರಿತ್ವಿಕ್ ಚಕ್ರವರ್ತಿ ಅವರೂ ಸೇರಿದ್ದಾರೆ.