ಜಾವೇದ್ ಅಹ್ಮದ್ ಬಂಧನದ ಮಾಹಿತಿ ನೀಡಿದ್ದಪ್ರಯಾಗ್ರಾಜ್ನ ಹಿರಿಯ ಸೂಪರಿಂಟೆಂಡ್ ಆಫ್ ಪೊಲೀಸ್ (ಎಸ್ಎಸ್ಪಿ) ಅಜಯ್ ಕುಮಾರ್,'ಗಲಭೆ ಪ್ರಕರಣದ ಸೂತ್ರಧಾರನನ್ನು ಬಂಧಿಸಲಾಗಿದೆ. ಪೊಲೀಸರು ಮತ್ತು ಅಧಿಕಾರಿಗಳತ್ತ ಕಲ್ಲು ತೂರಲು ಸಣ್ಣ ಮಕ್ಕಳನ್ನು ಬಳಸಿಕೊಳ್ಳುವ ಇಂತಹ ಇನ್ನೂ ಹಲವು ಮಾಸ್ಟರ್ಮೈಂಡ್ಗಳು ಇರಬಹುದು. 29 ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಾಗಿದೆ. ಗ್ಯಾಂಗ್ಸ್ಟರ್ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು' ಎಂದಿದ್ದರು.