ಪ್ರವಾದಿ ಮಹಮ್ಮದರ ಕುರಿತು ನೂಪುರ್ ನೀಡಿದ್ದ ಹೇಳಿಕೆಗಳು ವಿವಾದ ಸೃಷ್ಟಿಸಿದ್ದವು. ಹೀಗಾಗಿ ಅವರನ್ನು ರಾಷ್ಟ್ರೀಯ ವಕ್ತಾರೆ ಸ್ಥಾನದಿಂದ ಬಿಜೆಪಿ ಅಮಾನತು ಮಾಡಿತ್ತು.ಹಾಗೆಯೇ, ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡುವಂತಹ ಪೋಸ್ಟ್ಗಳನ್ನುಸಾಮಾಜಿಕ ಮಾಧ್ಯಮಗಳಲ್ಲಿಹಂಚಿಕೊಂಡಿದ್ದದೆಹಲಿ ಬಿಜೆಪಿ ಘಟಕದ ಮಾಧ್ಯಮ ವಿಭಾಗದ ಮುಖ್ಯಸ್ಥ ನವೀನ್ ಕುಮಾರ್ ಜಿಂದಾಲ್ ಅವರನ್ನೂ ಪಕ್ಷದಿಂದ ಉಚ್ಚಾಟಿಸಲಾಗಿತ್ತು.