‘ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಸರ್ದಾರ್ ಪಟೇಲ್ ಅವರ ಕೊಡುಗೆಯನ್ನು ಹೆಚ್ಚು ಗೌರವಿಸುವ ಕೇಂದ್ರ ಸರ್ಕಾರ, ಅವರ ಆಶಯಗಳತ್ತ ಗಮನ ಹರಿಸುವ ಮೂಲಕ ಈ ತಿದ್ದುಪಡಿ ಪ್ರಸ್ತಾಪವನ್ನು ಕೈಬಿಡಲಿದೆಯೇ’ ಎಂದು ಹಿರಿಯರಾದ ಎ.ಎಸ್. ದುಲತ್, ಶಿವಶಂಕರ್ ಮೆನನ್, ಜಿ.ಕೆ. ಪಿಳ್ಳೈ, ಜೂಲಿಯೊ ರಿಬೇರೊ, ಮ್ಯಾಕ್ಸ್ವೆಲ್ ಪೆರೇರಾ, ಎಂ.ಜಿ. ದೇವಸಹಾಯಂ, ವಿ.ಬಾಲಚಂದ್ರನ್, ಮೀರನ್ ಬೋರ್ವಾಂಕರ್ ಹಾಗೂ ಸುಜಾತಾ ಸಿಂಗ್ ಸೇರಿದಂತೆ ಅನೇಕ ಮಾಜಿ ಅಧಿಕಾರಿಗಳು ಪ್ರಶ್ನಿಸಿದ್ದಾರೆ.