'ಭಾರತವನ್ನು ಒಗ್ಗೂಡಿಸುವ ಈ ಹೋರಾಟದಲ್ಲಿ; ದ್ವೇಷದ ವಿರುದ್ಧ ಪ್ರೀತಿಗೆ ಜಯವನ್ನು ಖಚಿತಪಡಿಸುವ ಈ ಹೋರಾಟದಲ್ಲಿ; ನಮ್ಮ ರೈತರು, ನಮ್ಮ ಜನರು, ನಮ್ಮ ರಾಷ್ಟ್ರವನ್ನು ರಕ್ಷಿಸುವ ಈ ಹೋರಾಟದಲ್ಲಿ ನಾವು ಇಂದು ಮತ್ತು ಪ್ರತಿದಿನ ಭಾರತ ರತ್ನ ಸರ್ದಾರ್ ವಲ್ಲಭಭಾಯಿ ಅವರನ್ನು ಸ್ಮರಿಸುತ್ತೇವೆ' ಎಂದು ಕಾಂಗ್ರೆಸ್ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹೇಳಲಾಗಿದೆ.