<p><strong>ನವದೆಹಲಿ:</strong> ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಇದೇ 26ರಂದು, ಗಣರಾಜ್ಯೋತ್ಸವದ ದಿನ ದೆಹಲಿಗೆ ಟ್ರ್ಯಾಕ್ಟರ್ ಪರೇಡ್ ಮಾಡುವುದಾಗಿ ಘೋಷಿಸಿದ್ದಾರೆ.</p>.<p>26ರಂದು ದೆಹಲಿಗೆ ಟ್ರ್ಯಾಕ್ಟರ್ ಪರೇಡ್ಗೆ ಕರೆ ನೀಡಲಾಗಿದೆ ಎಂದು ರೈತ ಸಂಘಟನೆಗಳು ತಿಳಿಸಿವೆ.</p>.<p>ರಾಷ್ಟ್ರ ಧ್ವಜದೊಂದಿಗೆ ಈ ಪರೇಡ್ ನಡೆಯಲಿದೆ. ಇದನ್ನು ‘ಕಿಸಾನ್ ಪರೇಡ್’ ಎಂದು ಕರೆಯಲಾಗುವುದು ಎಂದು ರೈತ ಮುಖಂಡ ದರ್ಶನ್ ಪಾಲ್ ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಇದೇ 26ರಂದು, ಗಣರಾಜ್ಯೋತ್ಸವದ ದಿನ ದೆಹಲಿಗೆ ಟ್ರ್ಯಾಕ್ಟರ್ ಪರೇಡ್ ಮಾಡುವುದಾಗಿ ಘೋಷಿಸಿದ್ದಾರೆ.</p>.<p>26ರಂದು ದೆಹಲಿಗೆ ಟ್ರ್ಯಾಕ್ಟರ್ ಪರೇಡ್ಗೆ ಕರೆ ನೀಡಲಾಗಿದೆ ಎಂದು ರೈತ ಸಂಘಟನೆಗಳು ತಿಳಿಸಿವೆ.</p>.<p>ರಾಷ್ಟ್ರ ಧ್ವಜದೊಂದಿಗೆ ಈ ಪರೇಡ್ ನಡೆಯಲಿದೆ. ಇದನ್ನು ‘ಕಿಸಾನ್ ಪರೇಡ್’ ಎಂದು ಕರೆಯಲಾಗುವುದು ಎಂದು ರೈತ ಮುಖಂಡ ದರ್ಶನ್ ಪಾಲ್ ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>