ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ. 26ರಂದು ಪ್ರತಿಭಟನಾ ನಿರತ ರೈತರಿಂದ ದೆಹಲಿಗೆ ಟ್ರ್ಯಾಕ್ಟರ್ ಪರೇಡ್

Last Updated 2 ಜನವರಿ 2021, 8:29 IST
ಅಕ್ಷರ ಗಾತ್ರ

ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಇದೇ 26ರಂದು, ಗಣರಾಜ್ಯೋತ್ಸವದ ದಿನ ದೆಹಲಿಗೆ ಟ್ರ್ಯಾಕ್ಟರ್ ಪರೇಡ್ ಮಾಡುವುದಾಗಿ ಘೋಷಿಸಿದ್ದಾರೆ.

26ರಂದು ದೆಹಲಿಗೆ ಟ್ರ್ಯಾಕ್ಟರ್ ಪರೇಡ್‌ಗೆ ಕರೆ ನೀಡಲಾಗಿದೆ ಎಂದು ರೈತ ಸಂಘಟನೆಗಳು ತಿಳಿಸಿವೆ.

ರಾಷ್ಟ್ರ ಧ್ವಜದೊಂದಿಗೆ ಈ ಪರೇಡ್ ನಡೆಯಲಿದೆ. ಇದನ್ನು ‘ಕಿಸಾನ್ ಪರೇಡ್’ ಎಂದು ಕರೆಯಲಾಗುವುದು ಎಂದು ರೈತ ಮುಖಂಡ ದರ್ಶನ್ ಪಾಲ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT