ನವದೆಹಲಿಯಲ್ಲಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮನ್ಪ್ರೀತ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡ ಕೇಂದ್ರ ಸಚಿವ ಪೀಯೂಷ್ ಗೋಯಲ್, ‘ಮನ್ಪ್ರೀತ್ ಬಾದಲ್ ಅವರು ವಿದ್ವಾಂಸ, ಸರಳ ಮತ್ತು ಅನುಭವಿ ನಾಯಕರಾಗಿದ್ದಾರೆ. ಅವರು ಬಿಜೆಪಿಗೆ ಸೇರುವುದರಿಂದ ಸಿಖ್ಖರೊಂದಿಗಿನ ಪಕ್ಷದ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುತ್ತದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.