ಈ ಕುರಿತು ಗುರುವಾರ ಬೆಳಿಗ್ಗೆ ಟ್ವೀಟ್ ಮಾಡಿರುವ ಅವರು, 'ಮುಖ್ಯಮಂತ್ರಿಯವರು ನನ್ನನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ. ಇಂದು(ಗುರುವಾರ) ಮಧ್ಯಾಹ್ನ 3 ಗಂಟೆಗೆ ಚಂಡೀಗಡದಲ್ಲಿರುವ ಪಂಜಾಬ್ ಭವನವನ್ನು ತಲುಪಲಿದ್ದೇನೆ. ಅವರ ನನ್ನ ಜೊತೆ ಯಾವುದೇ ರೀತಿಯ ಚರ್ಚೆಗೆ ಮುಂದಾದರೂ ಅದನ್ನು ನಾನು ಸ್ವಾಗತಿಸುತ್ತೇನೆ' ಎಂದು ಸಿಧು ತಿಳಿಸಿದ್ದಾರೆ.