‘ವದಂತಿಗಳು ಮತ್ತು ಸುಳ್ಳು ಸುದ್ದಿಗಳ ಬಗ್ಗೆ ನಾವು ಅತ್ಯಂತ ಎಚ್ಚರದಲ್ಲಿ ಇರಬೇಕು. ನಮ್ಮ ಸಮಾಜದಲ್ಲಿ ಸುಧಾರಣೆ ಮತ್ತು ಬದಲಾವಣೆ ತರಲು ಸಾಧ್ಯವಿರುವ ಸರಿಯಾದ ಅಭ್ಯರ್ಥಿಗೆ ಮತ ಹಾಕಿದ್ದೇವೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ನಿಮ್ಮ ಪ್ರತಿಯೊಂದು ಮತವೂ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ಅದು ನಮ್ಮ ದೇಶದ ಅಭಿವೃದ್ಧಿಗೆ ಅತ್ಯಂತ ಮುಖ್ಯ’ ಎಂದೂ ಅವರು ಟ್ವೀಟ್ನಲ್ಲಿ ಹೇಳಿದ್ದಾರೆ.