ಸಚಿವರಾದ ತೃಪ್ತ್ ರಾಜೀಂದರ್ ಸಿಂಗ್ ಬಜ್ವಾ, ಸುಖ್ಬಿಂದರ್ ಸಿಂಗ್ ಸರ್ಕಾರಿಯಾ, ಸುಖ್ಜಿಂದರ್ಸಿಂಗ್ ರಂಧಾವಾ, ಚರಣ್ಜಿತ್ ಸಿಂಗ್ ಚನ್ನಿ ಹಾಗೂ ಕೆಲ ಶಾಸಕರು ಡೆಹ್ರಾಡೂನ್ನಲ್ಲಿ ಹರೀಶ್ ರಾವತ್ ಅವರನ್ನು ಭೇಟಿ ಮಾಡಿದ ನಂತರ ಈ ಹೇಳಿಕೆ ಹೊರಬಿದ್ದಿದೆ. ಇದು ಬಂಡಾಯ ಶಾಸಕರಿಗೆ ಆಗಿರುವ ಹಿನ್ನಡೆ ಎಂದೇ ವಿಶ್ಲೇಷಿಸಲಾಗುತ್ತಿದೆ.