ದೇಶದಲ್ಲಿ ರೂಪಾಯಿ ಮೌಲ್ಯ ನಿರಂತರವಾಗಿ ಕುಸಿಯುತ್ತಿರುವುದರಿಂದ ಭಾರತದ ಆರ್ಥಿಕತೆಯು ಬಿಕ್ಕಟ್ಟಿನಲ್ಲಿದೆ ಎಂದು ಹೇಳಿದ ಕೇಜ್ರಿವಾಲ್, ‘ಆರ್ಥಿಕತೆ ಸುಧಾರಿಸಲು ಹಲವಾರು ಹಂತಗಳಿವೆ, ಇದರಲ್ಲಿ ಹೆಚ್ಚಿನ ಶಾಲೆಗಳು, ಆಸ್ಪತ್ರೆಗಳನ್ನು ನಿರ್ಮಿಸುವುದು ಮತ್ತು ದೇಶದಲ್ಲಿ ಮೂಲಸೌಕರ್ಯವನ್ನು ಸುಧಾರಿಸುವುದು ಸೇರಿವೆ’ ಎಂದು ಹೇಳಿದ್ದಾರೆ.