2019ರ ಲೋಕಸಭೆ ಚುನಾವಣೆಗಾಗಿ ಕರ್ನಾಟಕದ ಕೋಲಾರದಲ್ಲಿ ಮಾಡಿದ ಪ್ರಚಾರ ಭಾಷಣದಲ್ಲಿ ರಾಹುಲ್ ಅವರು, ‘ಅದು ಹೇಗೆ ಕಳ್ಳರ ಹೆಸರಿನಲ್ಲಿ ಸಾಮಾನ್ಯವಾಗಿ ‘ಮೋದಿ‘ ಎಂಬ ಉಪನಾಮ ಕಂಡುಬರುತ್ತದೆ‘ ಎಂದಿದ್ದರು. ಈ ಹೇಳಿಕೆಗೆ ಸಂಬಂಧಿಸಿ ಅಂದು ಗುಜರಾತ್ನ ಸಚಿವರಾಗಿದ್ದ ಪೂರ್ಣೇಶ್ ಮೋದಿ ಎಂಬವರು ಪ್ರಕರಣ ದಾಖಲಿಸಿದ್ದರು.