'ರಾಷ್ಟ್ರದಲ್ಲಿ 8 ದಿನಕ್ಕಾಗುವಷ್ಟು ಕಲ್ಲಿದ್ದಲು ದಾಸ್ತಾನು ಉಳಿದಿದೆ. ಇದು ಕಳೆದ 8 ವರ್ಷಗಳಲ್ಲಿ ಆಡಿದ ದೊಡ್ಡ ಮಾತುಗಳ ಫಲಿತಾಂಶವಾಗಿದೆ. ಮೋದಿ ಅವರೇ, ಹಣದುಬ್ಬರವು ಭೀತಿಯನ್ನು ಹುಟ್ಟುಹಾಕಿದೆ. ವಿದ್ಯುತ್ ಕಡಿತವು ಸಣ್ಣ ಕಾರ್ಖಾನೆಗಳನ್ನು ನಾಶ ಮಾಡಲಿದೆ. ಇದು ಹೆಚ್ಚಿನ ಉದ್ಯೋಗ ನಷ್ಟಕ್ಕೆ ದಾರಿ ಮಾಡಿಕೊಡಲಿದೆ' ಎಂದು ರಾಹುಲ್ ವಾಗ್ದಾಳಿ ನಡೆಸಿದ್ದರು.