‘1984ರ ಸಿಖ್ ವಿರೋಧಿ ದಂಗೆಯನ್ನು ಪ್ರಚೋದಿಸಲು ಕಾಂಗ್ರೆಸ್ ಸೀಮೆಎಣ್ಣೆ ಒಯ್ದಿತ್ತು. ನಿರಾಶಾವಾದಿ ಕಾಂಗ್ರೆಸ್ಗೆ ರಾಹುಲ್ ಗಾಂಧಿ ಒಬ್ಬ ಅಪ್ರಬುದ್ಧ, ಅರೆಕಾಲಿಕ, ವಿಫಲ ನಾಯಕ. ಅವರು ಅಮೆರಿಕ, ಬ್ರಿಟನ್, ಸಿಂಗಪುರಕ್ಕೆ ತೆರಳಿ ಭಾರತದ ವಿರುದ್ಧ ನಕಾರಾತ್ಮಕ ಮಾತುಗಳನ್ನು ಆಡುತ್ತಾರೆ’ ಎಂದು ಗೌರವ್ ಭಾಟಿಯಾ ಹೇಳಿದ್ದಾರೆ.