ಕಾಂಗ್ರೆಸ್ನಲ್ಲಿ ಭಿನ್ನಮತ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಬೇಕು ಎಂಬ ಬಲವಾದ ಬೇಡಿಕೆ ಮೂಡಿಬಂದಿವೆ. ಸಿಧು ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದರೆ ಚನ್ನಿ ಮುನಿಸಿಕೊಳ್ಳುವ ಸಾಧ್ಯತೆಯಿದೆ. ಇನ್ನೊಂದೆಡೆ ಚನ್ನಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದರೆ ಸಿಧು ಬೆಂಬಲಿಗರು ಬಂಡಾಯ ಏಳುವ ಸಾಧ್ಯತೆಯಿದೆ.