ಕೇರಳದ ವಯನಾಡಿನಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಗುರುವಾರ ಮಾತನಾಡಿರುವ ಅವರು, 'ಕೇಂದ್ರದ ಮೂರು ಕೃಷಿ ಕಾಯ್ದೆಗಳ ಬಗೆಗಿನ ವಿವರಗಳು ಹೆಚ್ಚಿನ ರೈತರಿಗೆ ಅರ್ಥವಾಗುತ್ತಿಲ್ಲ. ಒಂದು ವೇಳೆ ಅವರಿಗೆ ಅರ್ಥವಾದರೆ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ಆರಂಭಗೊಳ್ಳುತ್ತವೆ. ದೇಶದಾದ್ಯಂತ ಬೆಂಕಿ ಹೊತ್ತಿಕೊಳ್ಳಲಿದೆ' ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.