‘ಕಿವುಡನ ಹಾಗೆ ಪ್ರಧಾನಿ ಮೌನವಾಗಿರುವುದು ಸರಿಯಲ್ಲ. ನಮ್ಮ ಭೂಮಿ, ಗಡಿಗಳ ವಾಸ್ತವ ಸ್ಥಿತಿಯ ಬಗ್ಗೆ ಜನರಿಗೆ ಗೊತ್ತಾಗಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ. ಇದರೊಂದಿಗೆ ಲಡಾಖ್ನವಾಸ್ತವ ನಿಯಂತ್ರಣ ರೇಖೆಯ (ಎಲ್ಎಸಿ) ಬಳಿ ಕಳೆದ ಎರಡು ತಿಂಗಳಿನಿಂದ ಚೀನಾ ಸೇತುವೆ ನಿರ್ಮಿಸುತ್ತಿದೆ ಎಂದು ಹೇಳುವ ಮಾದ್ಯಮ ವರದಿಯೊಂದನ್ನು ಹಂಚಿಕೊಂಡಿದ್ದಾರೆ.