‘ಕಾಂಗ್ರೆಸ್ನ ಎಲ್ಲ ಸಂಸದರು ಬೆಲೆ ಏರಿಕೆ, ಹಣದುಬ್ಬರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ರಾಷ್ಟ್ರಪತಿ ಭವನಕ್ಕೆ ಜಾಥಾ ಕೈಗೊಂಡಿದ್ದೇವೆ. ಆದರೆ, ನಮ್ಮನ್ನು ಅಲ್ಲಿಗೆ ತೆರಳಲು ಬಿಡುತ್ತಿಲ್ಲ. ಜನರ ಸಮಸ್ಯೆಗಳ ಬಗ್ಗೆ ಧ್ವನಿಯೆತ್ತುವುದು ನಮ್ಮ ಕೆಲಸ. ಕೆಲವು ಸಂಸದರನ್ನು ವಶಕ್ಕೆ ಪಡೆದಿದ್ದಾರೆ’ ಎಂದು ವಿಜಯ್ ಚೌಕ್ನಲ್ಲಿ ರಾಹುಲ್ ಗಾಂಧಿ ತಿಳಿಸಿದ್ದಾರೆ.