ರಾಹುಲ್ ಆರೋಪಕ್ಕೆ ತಿರುಗೇಟು ನೀಡಿರುವ ಕೇರಳ ರಾಜ್ಯ ಅರಣ್ಯ ಸಚಿವ ಕೆ. ರಾಜು, ಕೇಂದ್ರ ಪರಿಸರ ಹಾಗೂ ಅರಣ್ಯ ಸಚಿವಾಲಯವು ಪರಿಸರ ಸಂರಕ್ಷಿತ ವಲಯವನ್ನಾಗಿ ಪ್ರಕಟಿಸಿದೆ. ದೆಹಲಿ ಮೂಲದ ರಾಹುಲ್ ಗಾಂಧಿ, ವಯನಾಡ್ ವನ್ಯಜೀವಿ ಅಭಯಾರಣ್ಯದ ಸುತ್ತುಮುತ್ತಲಿನ ಜನನಿಬಿಡ ಪ್ರದೇಶಗಳನ್ನು ಹೊರತುಪಡಿಸಲು ಅರಣ್ಯ ಸಚಿವಾಲಯಕ್ಕೆ ಅಗತ್ಯ ಸಲಹೆಗಳನ್ನು ನೀಡಬೇಕು ಎಂದು ಕೋರಿದ್ದಾರೆ.