‘ಹಣದುಬ್ಬರದಿಂದ ಬಳಲುತ್ತಿರುವ ಜನರಿಗೆ ‘ಗಬ್ಬರ್’ ಪಾಕವಿಧಾನ ತೋರಿಸಲಾಗಿದೆ. ಕಡಿಮೆ ಮಾಡಿ, ಕಡಿಮೆ ತಿನ್ನಿ, ಸುಳ್ಳುಗಳ ಸರಮಾಲೆಯಿಂದ ಹಸಿವು ನೀಗಿಸಿಕೊಳ್ಳಿ ಎನ್ನಲಾಗುತ್ತಿದೆ. ಮಿತ್ರರ ಮಾತುಗಳಿಗೆ ಕಿವಿಗೊಟ್ಟಿರುವ ಪ್ರಧಾನಿ ಈಗ ಸಾರ್ವಜನಿಕರ ಮಾತನ್ನೂ ಆಲಿಸಿ ಈ ಜಿಎಸ್ಟಿಯನ್ನು ಹಿಂಪಡೆಯಬೇಕಾಗಿದೆ’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.