‘ರೈತ ಹೋರಾಟದಲ್ಲಿ ಅಂದಾಜು 700 ರೈತರು ಮೃತಪಟ್ಟಿದ್ದಾರೆ. ಪ್ರಧಾನಿಯೇ ತಪ್ಪನ್ನು ಒಪ್ಪಿಕೊಂಡಿದ್ದಾರೆ; ರೈತರ ಕ್ಷಮೆ ಕೇಳಿದ್ದಾರೆ. ಆದರೆ, ಎಷ್ಟು ಜನ ರೈತರು ಪ್ರತಿಭಟನೆಯಲ್ಲಿ ಮೃತಪಟ್ಟಿದ್ದಾರೆ ಎಂದು ಕೃಷಿ ಸಚಿವರನ್ನು ಕೇಳಿದರೆ, ತಮಗೆ ಆ ಬಗ್ಗೆ ಮಾಹಿತಿ ಇಲ್ಲ ಎನ್ನುತ್ತಾರೆ’ ಎಂದು ಟೀಕಿಸಿದ ರಾಹುಲ್, ರೈತ ಕುಟುಂಬಗಳಿಗೆ ದೊರೆಯಬೇಕಾದ ಹಕ್ಕನ್ನು ನೀಡಬೇಕು ಎಂದು ಒತ್ತಾಯಿಸಿದರು.