ರಾಹುಲ್ ಗಾಂಧಿ ಕುರಿತಾಗಿ ಕೇಳಿದ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಹಿಂದುತ್ವವಿಲ್ಲದೇ ಹಿಂದೂ ಜೀವಂತವಾಗಿ ಉಳಿಯಲು ಸಾಧ್ಯವಿಲ್ಲ. ಹಿಂದೂ ಮತ್ತು ಹಿಂದುತ್ವ ಎಂಬ ಪದಗಳ ನಡುವೆ ವ್ಯತ್ಯಾಸವನ್ನು ಎಳೆದು ತರುವ ಮೂಲಕ, ಅವರು ದೇಹವನ್ನು ಅದರ ಆತ್ಮದಿಂದ ಬೇರ್ಪಡಿಸುತ್ತಿದ್ದಾರೆ. ಈ ವಿಚಾರವಾಗಿ ಅವರು ಅತ್ಯಂತ ಕಳಪೆ ಜ್ಞಾನ ಮತ್ತು ಪರಿಕಲ್ಪನೆಯನ್ನು ಹೊಂದಿದ್ದಾರೆ' ಎಂದರು.