ಅಯೋಧ್ಯೆಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಯೋಗಿ, ʼಜಾಗತಿಕ ಭೂಪಟದಲ್ಲಿ ಅಯೋಧ್ಯೆಗೆ ಸ್ಥಾನ ಸಿಗುವಲ್ಲಿ ರೈಲ್ವೆ ಪ್ರಮುಖ ಪಾತ್ರವಹಿಸಿದೆ. ರೈಲ್ವೆ ಖಾತೆ ರಾಜ್ಯ ಸಚಿವ ದರ್ಶನಾ ಜಾರ್ದೋಷ್ ಅವರು ಇಲ್ಲಿಗೆ ಆಗಮಿಸಿರುವುದರಿಂದ ಪ್ರಗತಿಯಲ್ಲಿರುವ ರೈಲ್ವೆ ಯೋಜನೆಗಳು ವೇಗ ಪಡೆದುಕೊಳ್ಳಲುಮತ್ತು ಅಯೋಧ್ಯೆಯ ಅಭಿವೃದ್ಧಿಕಾರ್ಯಗಳು ಮುಂದುವರಿಯಲು ನೆರವಾಗಲಿದೆʼ ಎಂದಿದ್ದಾರೆ.