ಮೂರು ರೈಲುಗಳು ತಮಿಳುನಾಡನ್ನು, ನಾಲ್ಕು ರೈಲುಗಳು ಆಂಧ್ರಕ್ಕೆ, ತಲಾ ಒಂದೊಂದು ರೈಲುಗಳು ದೆಹಲಿ, ಮಧ್ಯಪ್ರದೇಶ, ಉತ್ತರ ಪ್ರದೇಶ, ಅಸ್ಸಾಂ ಮತ್ತು ಕೇರಳಕ್ಕೆ ತಲುಪಿವೆ. ಈ ರೈಲುಗಳು ಒಡಿಶಾ, ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್ ರಾಜ್ಯಗಳಿಂದ ಆಮ್ಲಜನಕವನ್ನು ಸಂಗ್ರಹಿಸಿಕೊಂಡು ನಿಗದಿತ ಸ್ಥಳಗಳಿಗೆ ತಲುಪಿವೆ ಎಂದೂ ಇಲಾಖೆ ಮಾಹಿತಿ ನೀಡಿದೆ.