ರಾವ್ ಅವರ ಆಪ್ತ ಸಹಾಯಕ ಡಿ.9ರಂದು ₹1.40 ಲಕ್ಷ ಲಂಚ ತೆಗೆದುಕೊಳ್ಳುವ ಸಂದರ್ಭದಲ್ಲಿ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದ. ಇದಾದ ನಂತರದಲ್ಲಿ ಬಾರಾ ಜಿಲ್ಲಾಧಿಕಾರಿ ಹುದ್ದೆಯಿಂದ ರಾವ್ ಅವರನ್ನು ವಜಾಗೊಳಿಸಲಾಗಿತ್ತು. ರಾವ್ ಅವರನ್ನು ವಿಚಾರಣೆಗೆ ಒಳಪಡಿಸಲು ಒಂದು ದಿನ ಕಸ್ಟಡಿಗೆ ನೀಡಬೇಕು ಎಂದು ಎಸಿಬಿ ನ್ಯಾಯಾಲಯಕ್ಕೆ ಮನವಿ ಮಾಡಿತ್ತು.